ಗೋವಿಂದ ಪೈಗಳ ಕಾವ್ಯದ ಮರುನೋಟ - 1
ಪ್ರವೇಶ ಉಕ್ತಿ ಎಂದರೆ ನುಡಿ, ಹೇಳಿಕೆ ಎಂಬೆಲ್ಲ ಅರ್ಥಗಳುಂಟು. ಬರಿಯ ಮಾತಿಗೆ ಸೊಗಸು ಬಂದಾಗ ಅದೊಂದು ವಿಶೇಷವೆನಿಸುತ್ತದೆ. ಇದು ಕವಿತೆಯಲ್ಲಿ ಎದ್ದುಕಾಣುತ್ತದೆ; ಇದಿಲ್ಲದ ಪಕ್ಷದಲ್ಲಿ ಕಾವ್ಯತ್ವಕ...
ಪ್ರವೇಶ ಉಕ್ತಿ ಎಂದರೆ ನುಡಿ, ಹೇಳಿಕೆ ಎಂಬೆಲ್ಲ ಅರ್ಥಗಳುಂಟು. ಬರಿಯ ಮಾತಿಗೆ ಸೊಗಸು ಬಂದಾಗ ಅದೊಂದು ವಿಶೇಷವೆನಿಸುತ್ತದೆ. ಇದು ಕವಿತೆಯಲ್ಲಿ ಎದ್ದುಕಾಣುತ್ತದೆ; ಇದಿಲ್ಲದ ಪಕ್ಷದಲ್ಲಿ ಕಾವ್ಯತ್ವಕ...
ವಸ್ತು ಎಸ್. ಶಿವಾಜಿ ಜೋಯಿಸ್ ಅವರು ಸಂಪಾದಿಸಿಕೊಟ್ಟಿರುವ ಗೋವಿಂದ ಪೈಗಳ ಸಮಗ್ರ ಕವಿತೆಗಳ ಪ್ರಸ್ತಾವನೆಯನ್ನು ಕಂಡಾಗ ಅಲ್ಲಿ ಸುಮಾರು ನೂರೆಂಬತ್ತು ಕವಿತೆಗಳು ಅಡಕವಾಗಿವೆಯೆಂದು ತಿಳಿಯುತ್ತದೆ; ಇವ...
ಪೈಗಳ ಕವಿತೆಯಲ್ಲಿ ಭಕ್ತಿಯ ಮತ್ತೊಂದು ಆಯಾಮವಾದ ಹೃದಯವಿಸ್ತಾರ, ಆತ್ಮನಿವೇದನೆ ಮತ್ತು ಭೂತಾನುಕಂಪೆಗಳನ್ನು ಕೂಡ ಗಮನಿಸಬಹುದು. ಅವರು ಮೇಲ್ನೋಟಕ್ಕೆ ಜಿಗುಟಾದ ಅಭಿಪ್ರಾಯಗಳನ್ನು ಹೊಂದಿದ ನಿರ್ಭೀತ ವ...
ಪರಂಪರೆಯ ಪರಿಜ್ಞಾನ ಮತ್ತು ಸಂಪ್ರದಾಯದ ಮುಂದುವರಿಕೆಯ ಜೊತೆಗೆ ಪ್ರಯೋಗಶೀಲತೆ ಹಾಗೂ ನೂತನ ಆವಿಷ್ಕಾರಗಳ ವಿಷಯದಲ್ಲಿ ಕೂಡ ಪೈಗಳಿಗೆ ಆಸ್ಥೆಯುಂಟು. ಇದಕ್ಕೆ ಅವರ ಛಂದೋನುಶೀಲನವೂ ಒಂದು ಸಮರ್ಥ ನಿದರ್ಶ...
ಅಲಂಕಾರ ಇನ್ನು ಅಲಂಕಾರಗಳತ್ತ ದೃಷ್ಟಿ ಹಾಯಿಸುವುದಾದರೆ, ಪೈಗಳಿಗೆ ಶಬ್ದ ಮತ್ತು ಅರ್ಥಗಳ ಸ್ತರದ ಅಲಂಕಾರಗಳೆರಡೂ ಪ್ರಿಯವೆಂದು ತಿಳಿಯುತ್ತದೆ. ತತ್ತ್ವತಃ ಛಂದಸ್ಸು ಕೂಡ ಶಬ್ದಾಲಂಕಾರವೇ ಆದರೂ ಅದನ್...
ಉಪಗುಪ್ತ ಮತ್ತು ವಾಸವದತ್ತೆಯರನ್ನು ಕುರಿತ ಕಥನಕವನವೊಂದರಲ್ಲಿ ಪೈಗಳು ವಾಸವದತ್ತೆಯ ಮೇಲೆ ಬಂದೆರಗಿದ ಕೊಲೆಯ ಆರೋಪವನ್ನು ಬಣ್ಣಿಸುತ್ತಾರೆ. ಈ ಪ್ರಸಂಗದಲ್ಲಿ ಊರಿನ ಜನರು ಗಾಳಿಸುದ್ದಿಗಳಿಗೆಲ್ಲ ದಿಕ...
{ಅತಿಶಯೋಕ್ತಿ} ಅತಿಶಯೋಕ್ತಿಯನ್ನು ಕಾವ್ಯಜೀವಾತುವೆಂದು ಆಲಂಕಾರಿಕರು ಪರಿಗಣಿಸುತ್ತಾರೆ. ಇದನ್ನು ಎಲ್ಲ ಅಲಂಕಾರಗಳ ಅಂತಸ್ತತ್ತ್ವವೆಂದೂ ಗಣಿಸುವುದುಂಟು.[1] ಮಹತ್ತನ್ನು ವರ್ಣಿಸುವಾಗ ಇದರ ವಿನಿಯೋಗ...
ಭಂಗೀಭಣಿತಿ ಎಷ್ಟೋ ಬಾರಿ ಮಹಾಕವಿಗಳು ತಮ್ಮ ಕಾವ್ಯದ ನಡುವೆ ಪ್ರೌಢವೂ ಸಾಭಿಪ್ರಾಯವೂ ಆದ ಹೇಳಿಕೆಗಳನ್ನು ಮಾಡುವುದುಂಟು. ಇವುಗಳೆಲ್ಲ ಕಟ್ಟಕಡೆಗೆ ರಸಧ್ವನಿಯಲ್ಲಿ ಪರ್ಯವಸಿಸುತ್ತವೆಂಬುದು ಸತ್ಯ. ಆದ...
‘ಹೆಬ್ಬೆರಳು’ ರೂಪಕದ ಸಂಕ್ಷಿಪ್ತ ಪರಾಮರ್ಶೆ ಈ ರೂಪಕವನ್ನು ಪೈಗಳು ನಾಲ್ಕು ‘ನೋಟ’(ದೃಶ್ಯ)ಗಳಿರುವ ಏಕಾಂಕವೆಂದು ಹೆಸರಿಸಿದ್ದಾರೆ. ಆರುನೂರ ಎಂಬತ್ನಾಲ್ಕು ಸರಳರಗಳೆಯ (ಪೈಗಳ ಪ್ರಕಾರ ‘ಝಂಪೆ’) ಪಂಕ...
ಉನ್ನತ ಮಟ್ಟದ ವಿದ್ವಾಂಸರೆಂದು ಪ್ರಖ್ಯಾತರಾಗಿದ್ದ ಗೋವಿಂದ ಪೈಗಳಿಗೆ ಶ್ರೇಷ್ಠ ಕವಿಗಳೆಂಬ ಯುಕ್ತ ಖ್ಯಾತಿ ಬಂದದ್ದು ಬಹುಶಃ ‘ಗೊಲ್ಗೊಥಾ’ ಮತ್ತು ‘ವೈಶಾಖಿ’ ಖಂಡಕಾವ್ಯಗಳಿಂದಲೇ. ಇವನ್ನು ಖಂಡಕಾವ್ಯಗ...
‘ಗೊಲ್ಗೊಥಾ’ ಕೃತಿಯ ಸಾಹಿತ್ಯಸಂಸ್ಕಾರದ ಹಿನ್ನೆಲೆಯಲ್ಲಿ ‘ವೈಶಾಖಿ’ಯನ್ನು ಪರಿಶೀಲಿಸಬಹುದು. ಅಲ್ಲಿರುವಂತೆಯೇ ಇಲ್ಲಿಯೂ ಕಾವ್ಯ ಮುಂಜಾನೆಯಿಂದ ಮೊದಲಾಗುತ್ತದೆ. ಬುದ್ಧನು ಆನಂದನನ್ನು ಎಬ್ಬಿಸಿ ಅವನ...