Article Series

"ನೆಲೆ" ಕಾದಂಬರಿಯ ವಿಮರ್ಶೆ

‘ನೆಲೆ’: ಸಾವಿನ ಹಿನ್ನೆಲೆಯಲ್ಲಿ ಜೀವನಮೀಮಾಂಸೆ - 1
Literature Nov 14, 2022

‘ನೆಲೆ’: ಸಾವಿನ ಹಿನ್ನೆಲೆಯಲ್ಲಿ ಜೀವನಮೀಮಾಂಸೆ - 1

ಭೂಮಿಕೆ ಮಾಸರ್ತುದರ್ವೀಪರಿಘಟ್ಟನೇನ ಸೂರ್ಯಾಗ್ನಿನಾ ರಾತ್ರಿದಿವೇಂಧನೇನ | ಅಸ್ಮಿನ್ಮಹಾಮೋಹಮಯೇ ಕಟಾಹೇ ಭೂತಾನಿ ಕಾಲಃ ಪಚತೀತಿ ವಾರ್ತಾ || ಮಹಾಭಾರತದಲ್ಲಿ ಯಕ್ಷ “ಏನು ವಾರ್ತೆ?” ಎಂದ...

Shashi Kiran B N
‘ನೆಲೆ’: ಸಾವಿನ ಹಿನ್ನೆಲೆಯಲ್ಲಿ ಜೀವನಮೀಮಾಂಸೆ - 2
Literature Nov 21, 2022

‘ನೆಲೆ’: ಸಾವಿನ ಹಿನ್ನೆಲೆಯಲ್ಲಿ ಜೀವನಮೀಮಾಂಸೆ - 2

ಕಾಳಪ್ಪ. ಇವನ ಹೆಸರು ಯಮಧರ್ಮನ ಸಂಕೇತವೂ ಹೌದು, ಕಾಲದ ಸಂಕೇತವೂ ಹೌದು. ಸದಾ ದೇಶ-ವಿದೇಶಗಳಲ್ಲಿ ತಿರುಗಾಡುವ ವೃತ್ತಿಪರನನ್ನಾಗಿ ಕಾಳಪ್ಪನನ್ನು ಚಿತ್ರಿಸುವ ಮೂಲಕ ಭೈರಪ್ಪನವರು ಕಾಲದ ಚಲನಶೀಲತೆಯನ್ನ...

Shashi Kiran B N
‘ನೆಲೆ’: ಸಾವಿನ ಹಿನ್ನೆಲೆಯಲ್ಲಿ ಜೀವನಮೀಮಾಂಸೆ - 3
Literature Nov 28, 2022

‘ನೆಲೆ’: ಸಾವಿನ ಹಿನ್ನೆಲೆಯಲ್ಲಿ ಜೀವನಮೀಮಾಂಸೆ - 3

ಪಾರ್ವತಿ. ಇವಳೂ ಜವರಾಯಿಯಂತೆ ಜೀವನದ ಬಗೆಗೆ ಆಸ್ಥೆಯುಳ್ಳವಳು. ಯಾವ ಕೆಲಸ ಮಾಡಿದರೂ ಅದರಲ್ಲಿ ಒಪ್ಪ-ಓರಣ ಇರುವಂತೆ ನೋಡಿಕೊಳ್ಳುವ ಮನೋಭಾವದವಳು. ಈಕೆಯನ್ನು ಹುಟ್ಟು-ಸಾವುಗಳಿಗೆ ಹತ್ತಿರವಿರುವ ನರ್ಸ...

Shashi Kiran B N