Article Series

ಪಾದೆಕಲ್ಲು ನರಸಿಂಹಭಟ್ಟರು

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು
Literature Feb 06, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು

ಉಪಕ್ರಮ ಭಾರತೀಯಕಾವ್ಯಮೀಮಾಂಸೆಯ ಪರಂಪರೆಯಲ್ಲಿ ಮೌಲಿಕತತ್ತ್ವಗಳ ಆವಿಷ್ಕಾರ ಮತ್ತು ನಿರೂಪಣೆಗಳು ಭರತ, ಆನಂದವರ್ಧನ, ಅಭಿನವಗುಪ್ತ, ಕುಂತಕ ಮುಂತಾದ ಪಥಪ್ರದರ್ಶಕರಿಂದ ಆದ ಬಳಿಕ ಇವುಗಳ ಆಧಾರದ ಮೇಲೆ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ರಸ, ವಸ್ತು, ಪಾತ್ರ
Literature Feb 13, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ರಸ, ವಸ್ತು, ಪಾತ್ರ

ರಸ-ವಸ್ತು-ಪಾತ್ರಗಳು ಭಟ್ಟರಿಗೆ ತಮ್ಮ ವ್ಯಾಸಂಗಾವಧಿಯಲ್ಲಿ ವೇದಾಂತವು ಜೀವನವ್ಯಾಪಿ; ಕಾವ್ಯವಾದರೋ ಸೀಮಿತವೆಂದೆನಿಸಿತ್ತು. ಕಾವ್ಯದಲ್ಲಿಯ ಪರಿಪೂರ್ಣತಾರಾಹಿತ್ಯದ ಕಾರಣ, ಆ ಮಟ್ಟಿಗೆ ಇದೊಂದು ಬಗೆಯ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಕವಿ-ಸಹೃದಯ
Literature Feb 20, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಕವಿ-ಸಹೃದಯ

ಮತ್ತೊಂದೆಡೆ ಭಟ್ಟರು ಕಾವ್ಯ-ಶಾಸ್ತ್ರಗಳ ಸಾಮಾನಾಧಿಕರಣ್ಯವನ್ನು ನಿರೂಪಿಸುತ್ತ ಕಾವ್ಯದ ಮೂರು ಘಟಕಗಳಾದ ವಸ್ತು, ಪಾತ್ರ ಮತ್ತು ರಸಗಳನ್ನು ಶಾಸ್ತ್ರದ ಪ್ರಮಾಣ, ಪ್ರಮೇಯ ಮತ್ತು ಸಿದ್ಧಿಯನ್ನೊಳಗೊಳ್ಳ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಕಾವ್ಯದ ರೂಪವಿಮರ್ಶೆ
Literature Feb 25, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಕಾವ್ಯದ ರೂಪವಿಮರ್ಶೆ

ಕಾವ್ಯದ ರೂಪವಿಮರ್ಶೆ ರಸವು ಕಾವ್ಯದ ಸ್ವರೂಪವಾದರೆ ಗುಣ, ರೀತಿ, ಧ್ವನಿ, ವಕ್ರತೆ, ಅಲಂಕಾರಾದಿಗಳು ಅದರ ರೂಪಸ್ತರದಲ್ಲಿ ಬರುತ್ತವೆ. ವಸ್ತುತಃ ಶಬ್ದವೇ ಕಾವ್ಯದ ರೂಪ (Form). ಇನ್ನು ರಸವಾದರೋ ಕಾವ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಮತ್ತೆ ಕೆಲವು ಒಳನೋಟಗಳು
Literature Feb 27, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಮತ್ತೆ ಕೆಲವು ಒಳನೋಟಗಳು

ಮತ್ತೆ ಕೆಲವು ಒಳನೋಟಗಳು ನರಸಿಂಹಭಟ್ಟರು ತಮ್ಮ ಲೇಖನಗಳಲ್ಲಿ ಉದ್ಬೋಧಕವಾದ ಅನೇಕಾಂಶಗಳನ್ನು ಪ್ರಸ್ತಾವಿಸಿದ್ದಾರೆ. ಇವುಗಳಲ್ಲಿ ಹಲವನ್ನು ಈಗಾಗಲೇ ನಾವು ವಿಷಯಾನುಸಾರಿಯಾಗಿ ಸ್ವಲ್ಪ ಮಟ್ಟಿಗೆ ಪರಿಶ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವಿವಿಧವ್ಯಾಖ್ಯೆಗಳು
Literature Mar 06, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವಿವಿಧವ್ಯಾಖ್ಯೆಗಳು

ಭಟ್ಟರು ಪ್ರತಿಭೆಯನ್ನು ವಿವೇಚಿಸುತ್ತ ಇದು ವಿಶ್ಲೇಷಣೆಗೆ ಎಟುಕದೆ ನಿಲ್ಲುವುದೇ ಭಾರತೀಯಸೌಂದರ್ಯಮೀಮಾಂಸೆಯ ಒಂದು ಸ್ವಾರಸ್ಯಕರಾಂಶವೆಂದು ಗುರುತಿಸಿರುವುದು ಮೆಚ್ಚುವಂತಿದೆ (ಪು. ೧೪೨). ಹೀಗೆಯೇ ನಮ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಇತಿ-ಮಿತಿಗಳು
Literature Mar 13, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಇತಿ-ಮಿತಿಗಳು

ನರಸಿಂಹಭಟ್ಟರ ಚಿಂತನಕ್ರಮದ ಇತಿ-ಮಿತಿಗಳು ಸ್ವಭಾವತಃ ಮಿತಭಾಷಿಗಳೂ ಅಂತರ್ಮುಖರೂ ಆದ ನರಸಿಂಹಭಟ್ಟರು ನಯವಾದರೂ ನಿರ್ದಾಕ್ಷಿಣ್ಯವಾದ ಅಭಿವ್ಯಕ್ತಿಗೆ ತೆತ್ತುಕೊಂಡವರು. ಆದುದರಿಂದ ಅವರ ಮಿತಭಾಷಿತ್ವ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವಿವರ್ತವಾದ, ವಿಜ್ಞಾನವಾದ
Literature Mar 20, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವಿವರ್ತವಾದ, ವಿಜ್ಞಾನವಾದ

ಇದೇ ರೀತಿ ಭಾರತೀಯರ ಪ್ರಕಾರ ವಸ್ತು ಮತ್ತು ಅದನ್ನು ಕುರಿತಾದ ಜ್ಞಾನಗಳ ಪೈಕಿ ಜ್ಞಾನವೇ ಹೆಚ್ಚು ಸತ್ಯವಾದುದೆಂದು ಭಟ್ಟರು ಭಾವಿಸುತ್ತರೆ (ಪು. ೭೭). ಇದು ಈಚಿನ ಅನೇಕಚಿಂತಕರು ಎತ್ತಿಹಿಡಿಯುವ ಮತ....

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವೇದೋಪವಸತಿ
Literature Mar 26, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವೇದೋಪವಸತಿ

ಭಟ್ಟರು ಕಾವ್ಯಮೀಮಾಂಸೆಯ ಮೂಲಾಧಾರವನ್ನು ಕುರಿತಂತೆ ಮತ್ತೆ ಮತ್ತೆ ವೇದ-ವೇದಾಂಗಗಳ ಮಹತ್ತ್ವವನ್ನು ಪ್ರತಿಪಾದಿಸುತ್ತಾರೆ. ವೇದದಿಂದ ರಸತತ್ತ್ವವೂ ವೇದಾಂಗವಾದ ವ್ಯಾಕರಣದಿಂದ ಧ್ವನಿತತ್ತ್ವವೂ ಬಂದಿವ...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವೇದದ ಕಾವ್ಯತ್ವ
Literature Mar 27, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ವೇದದ ಕಾವ್ಯತ್ವ

ಬ್ರಹ್ಮನನ್ನು ಆದಿಕವಿಯೆಂದು ಹಲವೆಡೆ ಭಟ್ಟರು ಪ್ರತಿಪಾದಿಸಿದ್ದಾರೆ; ಚತುರ್ಮುಖಬ್ರಹ್ಮನ ಮೂಲಕ ಹೊಮ್ಮಿದ ವೇದಗಳಿಗೇ ಆದಿಮಕಾವ್ಯತ್ವವನ್ನು ಆರೋಪಿಸುತ್ತಾರೆ. ಇದಕ್ಕೆ ಭಾಗವತಪುರಾಣದ ಪ್ರಥಮಶ್ಲೋಕವನ್...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಶಾಸ್ತ್ರ-ಕಾವ್ಯ
Literature Apr 03, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಶಾಸ್ತ್ರ-ಕಾವ್ಯ

ಭಟ್ಟರು ಶಾಸ್ತ್ರ-ಕಾವ್ಯಗಳ ಅಭೇದವನ್ನು ಪ್ರತಿಪಾದಿಸುತ್ತ ಉಭಯತ್ರ ಶಬ್ದಾರ್ಥಗಳ ಸಾಮರಸ್ಯ ಮತ್ತು ಅನುಭವದ ಅನನ್ಯತೆಗಳಿರಬೇಕೆಂದು ಹೇಳುತ್ತಾರೆ (ಪು. ೧೮೧). ಇದು ಉಪಾದೇಯವೇ ಆದರೂ ಕಾವ್ಯವು ವಿಭಿನ್...

Shatavadhani Dr. R. Ganesh
ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಉಪಸಂಹಾರ
Literature Apr 10, 2019

ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು--ಉಪಸಂಹಾರ

ಭಟ್ಟರು ಭಾರತೀಯವಿದ್ಯಾಕ್ರಮದಲ್ಲಿ ಪಾಶ್ಚಾತ್ಯಪ್ರಭಾವವು ಮಾಡಿದ ಪರಿಣಾಮವನ್ನು ತುಂಬ ಸಮರ್ಥವಾಗಿ ವಿವೇಚಿಸಿದ್ದಾರೆ. ಮಾತ್ರವಲ್ಲ, ಇಂಥ ಸತ್ತ್ವಶೂನ್ಯಚಿಂತನಕ್ರಮವು ಪಾಶ್ಚಾತ್ಯಸಂಪರ್ಕಕ್ಕಿಂತ ಮೊದಲ...

Shatavadhani Dr. R. Ganesh