ಭಾರತೀಯಕಾವ್ಯಮೀಮಾಂಸೆಯಲ್ಲಿ ಪಾದೆಕಲ್ಲು ನರಸಿಂಹಭಟ್ಟರು ಕಾಣಿಸಿದ ಒಳನೋಟಗಳು
ಉಪಕ್ರಮ ಭಾರತೀಯಕಾವ್ಯಮೀಮಾಂಸೆಯ ಪರಂಪರೆಯಲ್ಲಿ ಮೌಲಿಕತತ್ತ್ವಗಳ ಆವಿಷ್ಕಾರ ಮತ್ತು ನಿರೂಪಣೆಗಳು ಭರತ, ಆನಂದವರ್ಧನ, ಅಭಿನವಗುಪ್ತ, ಕುಂತಕ ಮುಂತಾದ ಪಥಪ್ರದರ್ಶಕರಿಂದ ಆದ ಬಳಿಕ ಇವುಗಳ ಆಧಾರದ ಮೇಲೆ...
ಉಪಕ್ರಮ ಭಾರತೀಯಕಾವ್ಯಮೀಮಾಂಸೆಯ ಪರಂಪರೆಯಲ್ಲಿ ಮೌಲಿಕತತ್ತ್ವಗಳ ಆವಿಷ್ಕಾರ ಮತ್ತು ನಿರೂಪಣೆಗಳು ಭರತ, ಆನಂದವರ್ಧನ, ಅಭಿನವಗುಪ್ತ, ಕುಂತಕ ಮುಂತಾದ ಪಥಪ್ರದರ್ಶಕರಿಂದ ಆದ ಬಳಿಕ ಇವುಗಳ ಆಧಾರದ ಮೇಲೆ...
ರಸ-ವಸ್ತು-ಪಾತ್ರಗಳು ಭಟ್ಟರಿಗೆ ತಮ್ಮ ವ್ಯಾಸಂಗಾವಧಿಯಲ್ಲಿ ವೇದಾಂತವು ಜೀವನವ್ಯಾಪಿ; ಕಾವ್ಯವಾದರೋ ಸೀಮಿತವೆಂದೆನಿಸಿತ್ತು. ಕಾವ್ಯದಲ್ಲಿಯ ಪರಿಪೂರ್ಣತಾರಾಹಿತ್ಯದ ಕಾರಣ, ಆ ಮಟ್ಟಿಗೆ ಇದೊಂದು ಬಗೆಯ...
ಮತ್ತೊಂದೆಡೆ ಭಟ್ಟರು ಕಾವ್ಯ-ಶಾಸ್ತ್ರಗಳ ಸಾಮಾನಾಧಿಕರಣ್ಯವನ್ನು ನಿರೂಪಿಸುತ್ತ ಕಾವ್ಯದ ಮೂರು ಘಟಕಗಳಾದ ವಸ್ತು, ಪಾತ್ರ ಮತ್ತು ರಸಗಳನ್ನು ಶಾಸ್ತ್ರದ ಪ್ರಮಾಣ, ಪ್ರಮೇಯ ಮತ್ತು ಸಿದ್ಧಿಯನ್ನೊಳಗೊಳ್ಳ...
ಕಾವ್ಯದ ರೂಪವಿಮರ್ಶೆ ರಸವು ಕಾವ್ಯದ ಸ್ವರೂಪವಾದರೆ ಗುಣ, ರೀತಿ, ಧ್ವನಿ, ವಕ್ರತೆ, ಅಲಂಕಾರಾದಿಗಳು ಅದರ ರೂಪಸ್ತರದಲ್ಲಿ ಬರುತ್ತವೆ. ವಸ್ತುತಃ ಶಬ್ದವೇ ಕಾವ್ಯದ ರೂಪ (Form). ಇನ್ನು ರಸವಾದರೋ ಕಾವ...
ಮತ್ತೆ ಕೆಲವು ಒಳನೋಟಗಳು ನರಸಿಂಹಭಟ್ಟರು ತಮ್ಮ ಲೇಖನಗಳಲ್ಲಿ ಉದ್ಬೋಧಕವಾದ ಅನೇಕಾಂಶಗಳನ್ನು ಪ್ರಸ್ತಾವಿಸಿದ್ದಾರೆ. ಇವುಗಳಲ್ಲಿ ಹಲವನ್ನು ಈಗಾಗಲೇ ನಾವು ವಿಷಯಾನುಸಾರಿಯಾಗಿ ಸ್ವಲ್ಪ ಮಟ್ಟಿಗೆ ಪರಿಶ...
ಭಟ್ಟರು ಪ್ರತಿಭೆಯನ್ನು ವಿವೇಚಿಸುತ್ತ ಇದು ವಿಶ್ಲೇಷಣೆಗೆ ಎಟುಕದೆ ನಿಲ್ಲುವುದೇ ಭಾರತೀಯಸೌಂದರ್ಯಮೀಮಾಂಸೆಯ ಒಂದು ಸ್ವಾರಸ್ಯಕರಾಂಶವೆಂದು ಗುರುತಿಸಿರುವುದು ಮೆಚ್ಚುವಂತಿದೆ (ಪು. ೧೪೨). ಹೀಗೆಯೇ ನಮ...
ನರಸಿಂಹಭಟ್ಟರ ಚಿಂತನಕ್ರಮದ ಇತಿ-ಮಿತಿಗಳು ಸ್ವಭಾವತಃ ಮಿತಭಾಷಿಗಳೂ ಅಂತರ್ಮುಖರೂ ಆದ ನರಸಿಂಹಭಟ್ಟರು ನಯವಾದರೂ ನಿರ್ದಾಕ್ಷಿಣ್ಯವಾದ ಅಭಿವ್ಯಕ್ತಿಗೆ ತೆತ್ತುಕೊಂಡವರು. ಆದುದರಿಂದ ಅವರ ಮಿತಭಾಷಿತ್ವ...
ಇದೇ ರೀತಿ ಭಾರತೀಯರ ಪ್ರಕಾರ ವಸ್ತು ಮತ್ತು ಅದನ್ನು ಕುರಿತಾದ ಜ್ಞಾನಗಳ ಪೈಕಿ ಜ್ಞಾನವೇ ಹೆಚ್ಚು ಸತ್ಯವಾದುದೆಂದು ಭಟ್ಟರು ಭಾವಿಸುತ್ತರೆ (ಪು. ೭೭). ಇದು ಈಚಿನ ಅನೇಕಚಿಂತಕರು ಎತ್ತಿಹಿಡಿಯುವ ಮತ....
ಭಟ್ಟರು ಕಾವ್ಯಮೀಮಾಂಸೆಯ ಮೂಲಾಧಾರವನ್ನು ಕುರಿತಂತೆ ಮತ್ತೆ ಮತ್ತೆ ವೇದ-ವೇದಾಂಗಗಳ ಮಹತ್ತ್ವವನ್ನು ಪ್ರತಿಪಾದಿಸುತ್ತಾರೆ. ವೇದದಿಂದ ರಸತತ್ತ್ವವೂ ವೇದಾಂಗವಾದ ವ್ಯಾಕರಣದಿಂದ ಧ್ವನಿತತ್ತ್ವವೂ ಬಂದಿವ...
ಬ್ರಹ್ಮನನ್ನು ಆದಿಕವಿಯೆಂದು ಹಲವೆಡೆ ಭಟ್ಟರು ಪ್ರತಿಪಾದಿಸಿದ್ದಾರೆ; ಚತುರ್ಮುಖಬ್ರಹ್ಮನ ಮೂಲಕ ಹೊಮ್ಮಿದ ವೇದಗಳಿಗೇ ಆದಿಮಕಾವ್ಯತ್ವವನ್ನು ಆರೋಪಿಸುತ್ತಾರೆ. ಇದಕ್ಕೆ ಭಾಗವತಪುರಾಣದ ಪ್ರಥಮಶ್ಲೋಕವನ್...
ಭಟ್ಟರು ಶಾಸ್ತ್ರ-ಕಾವ್ಯಗಳ ಅಭೇದವನ್ನು ಪ್ರತಿಪಾದಿಸುತ್ತ ಉಭಯತ್ರ ಶಬ್ದಾರ್ಥಗಳ ಸಾಮರಸ್ಯ ಮತ್ತು ಅನುಭವದ ಅನನ್ಯತೆಗಳಿರಬೇಕೆಂದು ಹೇಳುತ್ತಾರೆ (ಪು. ೧೮೧). ಇದು ಉಪಾದೇಯವೇ ಆದರೂ ಕಾವ್ಯವು ವಿಭಿನ್...
ಭಟ್ಟರು ಭಾರತೀಯವಿದ್ಯಾಕ್ರಮದಲ್ಲಿ ಪಾಶ್ಚಾತ್ಯಪ್ರಭಾವವು ಮಾಡಿದ ಪರಿಣಾಮವನ್ನು ತುಂಬ ಸಮರ್ಥವಾಗಿ ವಿವೇಚಿಸಿದ್ದಾರೆ. ಮಾತ್ರವಲ್ಲ, ಇಂಥ ಸತ್ತ್ವಶೂನ್ಯಚಿಂತನಕ್ರಮವು ಪಾಶ್ಚಾತ್ಯಸಂಪರ್ಕಕ್ಕಿಂತ ಮೊದಲ...