‘ಮಣ್ಣಿನ ಕನಸು’: ಒಂದು ಸಮೀಕ್ಷೆ - 1
ಮಣ್ಣು ಕನಸು ಕಾಣುತ್ತದೆಯೇ? ‘ಮೃತ್’, ಮಣ್ಣು ಮೂರ್ತವಾದರೂ ಅಚೇತನ. ‘ಸ್ವಪ್ನ’, ಕನಸು ಅಮೂರ್ತವಾದರೂ ಚೇತನದ ಅಂಶ ಹೊಂದಿದ್ದು ಅರೆಕ್ಷಣದಲ್ಲಿ ಲೋಕಾಲೋಕಗಳನ್ನು ಕಾಣಿಸುತ್ತದೆ. ಮಣ್ಣು ನೆಲವನ್ನು, ಭ...
ಮಣ್ಣು ಕನಸು ಕಾಣುತ್ತದೆಯೇ? ‘ಮೃತ್’, ಮಣ್ಣು ಮೂರ್ತವಾದರೂ ಅಚೇತನ. ‘ಸ್ವಪ್ನ’, ಕನಸು ಅಮೂರ್ತವಾದರೂ ಚೇತನದ ಅಂಶ ಹೊಂದಿದ್ದು ಅರೆಕ್ಷಣದಲ್ಲಿ ಲೋಕಾಲೋಕಗಳನ್ನು ಕಾಣಿಸುತ್ತದೆ. ಮಣ್ಣು ನೆಲವನ್ನು, ಭ...
ಯೌಗಂಧರಾಯಣ ತನ್ನ ಮಹತ್ತಾದ ಕನಸನ್ನು ರೇಭಿಲನೊಡನೆ ಹಂಚಿಕೊಳ್ಳುತ್ತಾನೆ: ಗೆಳೆಯಾ, ನಾನು ತುಂಬ ವರ್ಷಗಳಿಂದ ಇಡಿಯ ಭರತಭೂಮಿಯ ಹಿತ ಹೇಗೆ ಅಂತ ಆಲೋಚಿಸ್ತಾನೇ ಇದ್ದೀನಿ. ಯಾವುದೇ ಅಭಿನಿವೇಶ ಬಿಟ್...
ಆಮ್ರಪಾಲಿಯ ಕಲಾಮೀಮಾಂಸೆ ಉಜ್ಜಯಿನಿಯಲ್ಲಿ ಪಾಲಕ, ಅವನ ವೇಶ್ಯೆ ಕಾಮಲತೆ ಮತ್ತು ಆಕೆಯ ಅಣ್ಣ ಸಂಸ್ಥಾನಕ (ಶಕಾರ) - ಇವರಿಂದಾಗಿ ಪ್ರಜೆಗಳ, ಸಾರ್ಥವಾಹರ ಮತ್ತು ಗಣಿಕೆಯರ ನೆಮ್ಮದಿ ಕೆಡತೊಡಗಿದಾಗ ವಸಂ...
ಯೌಗಂಧರಾಯಣ-ಚಾರುದತ್ತರ ಭೇಟಿ - ರಾಜ್ಯವ್ಯವಸ್ಥೆಗಳ ಬಗೆಗೆ ಚಿಂತನ ಕಾದಂಬರಿಯ ಮೊದಲ ಅಧ್ಯಾಯದಲ್ಲಿ ಉದಯನ ಮತ್ತು ಚಾರುದತ್ತರ ಭೇಟಿಗಿಂತ ಚಾರುದತ್ತ ಹಾಗೂ ಯೌಗಂಧರಾಯಣರ ಭೇಟಿ ಹೆಚ್ಚು ವ್ಯಾಪಕವೂ ಪರ...
ಕೌಶಾಂಬಿ-ಉಜ್ಜಯಿನಿಗಳ ನಡುವೆ ರಾಜಕೀಯ ಸಂಘರ್ಷ “ಭಾರತವರ್ಷದ ಮಧ್ಯಮಣಿ ಉಜ್ಜಯಿನಿ. ಹೀಗಾಗಿಯೇ ಇದನ್ನು ವಿದ್ವಾಂಸರು ಬಹುಕಾಲದಿಂದ ಸಮಗ್ರದೇಶದ ಕಾಲನಿಷ್ಕರ್ಷೆಯ ಕೇಂದ್ರವೆಂದು ಗುರುತಿಸಿಕೊಂಡಿದ್ದರ...
ಉದಯನನಂಥ ಅಪ್ರತಿಮ ಕಲಾವಿದನ ಬಗೆಗೆ ಸ್ವತಃ ಕಲಾವಿದೆಯೂ ಕಲಾಪ್ರೇಮಿಯೂ ಆಗಿದ್ದ ವಾಸವದತ್ತೆಯ ಅಭಿಮಾನ, ಆಕರ್ಷಣೆಗಳು ಎಲ್ಲ ಕಾಲದಲ್ಲಿಯೂ ಸಹಜವಾದದ್ದು. ಅವಳು ತನ್ನ ತಾಯಿಯ ನೆರವಿನಿಂದ ತಂದೆಯನ್ನು ಒ...
ಎಷ್ಟೇ ಗಾಢವಾದ ಸ್ನೇಹ-ಪ್ರೇಮಗಳ ಸಂಬಂಧವಾದರೂ ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಮಿಕ್ಕೆಲ್ಲರಿಂದಲೂ - ಪ್ರಿಯರಿಂದರೂ ಸಹ - ಮುಟ್ಟಲಾಗದಂತಹ ತನ್ನದೇ ಆದ ಒಂದು ಖಾಸಗಿ ಮೂಲೆ (ಪರ್ಸನಲ್ ಸ್ಪೇಸ್) ಇರುತ್...
ಚಾರುದತ್ತ ಗೆಳೆಯ ಮೈತ್ರೇಯನ ಒತ್ತಾಯಕ್ಕೆ ಕಟ್ಟುಬಿದ್ದು ನಾಟ್ಯವನ್ನು ಕಾಣಲು ಬರುತ್ತಾನೆ. ಅವನಿಗೆ ಈ ಮುನ್ನ ತಾನು ಕಂಡಿದ್ದ ವಸಂತಸೇನೆಯ ಅಭಿನಯದಲ್ಲಿ ಅಷ್ಟಾಗಿ ಮನಸ್ಸಿರಲಿಲ್ಲ. ಹೀಗಾಗಿಯೇ ಅವನು...