Article Series

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ
Literature Jan 10, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ

ಕಲಾಮೀಮಾಂಸೆಯು ಸಾಮಾನ್ಯವಾಗಿ ವಿದ್ವದ್ರಸಿಕರಿಂದಲೇ ಮೊದಲಾಗುತ್ತದೆ. ಇದೇ ಮುಂದೆ ಆಯಾ ಕಲೆಗಳ ಸೌಂದರ್ಯಶಾಸ್ತ್ರವಾಗಿ ರೂಪುಗೊಂಡು ಹೆಚ್ಚಿನ ವ್ಯಾಪ್ತಿ-ವೈಶದ್ಯಗಳನ್ನು ಗಳಿಸುತ್ತದೆ. ಅದೆಷ್ಟೋ ಬಾರಿ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 2
Literature Jan 18, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 2

ಮಹರ್ಷಿ ವಾಲ್ಮೀಕಿ ಶ್ರೀಮದ್ರಾಮಾಯಣದ ಮೊದಲಿಗೇ ಬರುವ ನಾಲ್ಕು ಸರ್ಗಗಳ ಕಥೆ ಕವಿ-ಕಾವ್ಯ-ಸಹೃದಯರ ದೃಷ್ಟಿಯಿಂದ ತುಂಬ ಮಹತ್ತ್ವದ್ದಾಗಿದೆ. ಪ್ರಥಮಸರ್ಗದಲ್ಲಿ ವಾಲ್ಮೀಕಿಮುನಿಗಳು ನಾರದರನ್ನು ಆದರ್ಶನ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 3
Literature Jan 25, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 3

ಅನಂತರ ಚತುರ್ಮುಖಬ್ರಹ್ಮನೇ ಮಹರ್ಷಿಗಳ ಬಳಿ ಬರುತ್ತಾನೆ. ಆ ಹೊತ್ತಿನಲ್ಲಿ ಕೂಡ ವಾಲ್ಮೀಕಿಮುನಿಗಳಿಗೆ ಆ ಶ್ಲೋಕದ್ದೇ ಗುಂಗು: ತದ್ಗತೇನೈವ ಮನಸಾ ವಾಲ್ಮೀಕಿರ್ಧ್ಯಾನಮಾಸ್ಥಿತಃ, ೧.೨.೨೮. ಕ್ರೌಂಚವಧೆಯ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 4
Literature Feb 01, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 4

ಎಷ್ಟೋ ಬಾರಿ ನರಕವಿಗಳೂ ವರಕವಿಗಳೂ ತಮ್ಮ ಕಾವ್ಯಗಳ ಮಟ್ಟಿಗೆ ಮೌಲ್ಯನಿಷ್ಠರಾಗಿರುವರಲ್ಲದೆ ಅವುಗಳ ಆಚೆಗೆ ಸಾಮಾನ್ಯಮಾನವರಂತೆಯೇ ಮೌಲ್ಯವಿಕ್ಷೋಭೆಗಳೊಳಗೇ ಒದ್ದಾಡುತ್ತಿರುತ್ತಾರೆ. ಋಷಿಕವಿಗಳು ಮಾತ್ರ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 5
Literature Feb 08, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 5

ಈ ಎಲ್ಲ ಅಂಶಗಳಿಗಿಂತ ಮಿಗಿಲಾಗಿ ವೇದವ್ಯಾಸರು ಮಹಾಕವಿಗಿರಬೇಕಾದ ಒಂದು ಮಹಾಲಕ್ಷಣವನ್ನು ತಮ್ಮ ಕಾವ್ಯದ ಪರಿಣಾಮವೆಂಬಂತೆ ಹೀಗೆ ರೂಪಿಸಿದ್ದಾರೆ: ಇತಿಹಾಸಪ್ರದೀಪೇನ ಮೋಹಾವರಣಘಾತಿನಾ | ಲೋಕಗರ್...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 6
Literature Feb 13, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 6

ಮಹಾಭಾರತದ ಮತ್ತೊಂದು ಸ್ವಾರಸ್ಯವೆಂದರೆ ಅದರ ಕಥೆಯ ಉದ್ದಕ್ಕೂ ನಿರ್ಣಾಯಕಘಟ್ಟಗಳಲ್ಲಿ ಕೃತಿಕಾರರಾದ ವ್ಯಾಸರು ಬಂದುಹೋಗುತ್ತಾರೆ; ಮುಖ್ಯಪಾತ್ರಗಳನ್ನೆಲ್ಲ ಉದ್ಬೋಧಿಸುತ್ತಾರೆ. ಹೀಗೆ ಕವಿಯೇ ತನ್ನ ಕೃ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 7
Literature Feb 15, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 7

ಬೌದ್ಧಸಂನ್ಯಾಸಿಯಾದ ಅಶ್ವಘೋಷನು ಸ್ವಮತಪ್ರಚಾರ ಮತ್ತು ತತ್ತ್ವೋಜ್ಜೀವನಕ್ಕಾಗಿ ಕಾವ್ಯದ ಮಾಧ್ಯಮವನ್ನು ಬಳಸಿಕೊಂಡಿರುವುದು ಅವನ ಮಾತುಗಳಿಂದಲೇ ಸ್ಪಷ್ಟವಾಗಿದೆ. ವಿಶೇಷತಃ ಕಹಿಯಾದ ಔಷಧವನ್ನು ಸಿಹಿಯಾ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 8
Literature Feb 22, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 8

ಶೂದ್ರಕನು ನಾಯಕ-ನಾಯಿಕೆಯರನ್ನು ನಿರ್ದೇಶಿಸಿದ ಬಳಿಕ ತನ್ನ ರೂಪಕದ ವಸ್ತುವನ್ನು ಅದರ ಎಲ್ಲ ಸಂಕೀರ್ಣತೆಯೊಡನೆ ಸೂಚಿಸಿರುವುದು ಅನ್ಯಾದೃಶ. ಮೃಚ್ಛಕಟಿಕವೊಂದು ಪ್ರಕರಣವಾದ ಕಾರಣ ಇಲ್ಲಿ ವೀರರಸಕ್ಕೆ ಹ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 9
Literature Mar 01, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 9

ಮುಂದಿನ ಪದ್ಯದಲ್ಲಿ ಗಣದಾಸನು ತಾನು ಮಾಲವಿಕೆಗೆ ಕಲಿಸಿದ ಪಾಠವನ್ನು ಅವಳು ಮತ್ತೆ ತನಗೆ ಒಪ್ಪಿಸುವಾಗ ಅದು ಆಕೆಯೇ ತನಗೆ ಬೋಧಿಸುವ ಪಾಠದಂತೆ ತೋರುವುದೆಂದು ಹೇಳುತ್ತಾನೆ (೧.೫). ಇಲ್ಲಿ “ಭಾವಿಕ” ಎಂ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 10
Literature Mar 08, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 10

ಇನ್ನು ಮುಂದೆ “ವಿಕ್ರಮೋರ್ವಶೀಯ”ವನ್ನು ಗಮನಿಸಬಹುದು. ಇಲ್ಲಿಯ ಪ್ರಸ್ತಾವನೆಯ ಕೆಲವೊಂದು ಅಂಶಗಳು ಪರಿಶೀಲನೀಯ. ಮಾಲವಿಕಾಗ್ನಿಮಿತ್ರದಲ್ಲಿದ್ದಂತೆ ಈ ಕೃತಿಯಲ್ಲಿ ಕವಿಗೆ ತನ್ನ ರೂಪಕವನ್ನು ಪ್ರದರ್ಶ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 11
Literature Mar 15, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 11

ಆರನೆಯ ಅಂಕದಲ್ಲಿ ದುಷ್ಯಂತ ಶಕುಂತಲೆಯ ಭಾವಚಿತ್ರವನ್ನು ಚಿತ್ರಿಸುತ್ತಿರುತ್ತಾನೆ. ಅದನ್ನು ಕಂಡ ವಿದೂಷಕ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತ ಮಧುರಾವಸ್ಥಾನದರ್ಶನೀಯೋ ಭಾವಾನುಪ್ರವೇಶಃ ಎಂದು ಉ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 12
Literature Mar 22, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 12

ಕಾಳಿದಾಸನ ಪರಿಣತಪ್ರಜ್ಞೆಯ ಫಲವಾದ “ರಘುವಂಶ”ಮಹಾಕಾವ್ಯದಲ್ಲಿ ಕಾವ್ಯಮೀಮಾಂಸೆಯ ಮೌಲ್ಯಗಳು ಸಾಕಷ್ಟಿವೆ. ಅವನು ಮಂಗಳಶ್ಲೋಕದಲ್ಲಿಯೇ ಲೋಕೋತ್ತರವಾದ ಕಾವ್ಯದರ್ಶನವನ್ನು ಮಾಡಿಸುತ್ತಾನೆ: ವಾಗರ್ಥಾ...

Shatavadhani Dr. R. Ganesh