ಸಂಸ್ಕೃತಕವಿಗಳ ಕಾವ್ಯಮೀಮಾಂಸೆ
ಕಲಾಮೀಮಾಂಸೆಯು ಸಾಮಾನ್ಯವಾಗಿ ವಿದ್ವದ್ರಸಿಕರಿಂದಲೇ ಮೊದಲಾಗುತ್ತದೆ. ಇದೇ ಮುಂದೆ ಆಯಾ ಕಲೆಗಳ ಸೌಂದರ್ಯಶಾಸ್ತ್ರವಾಗಿ ರೂಪುಗೊಂಡು ಹೆಚ್ಚಿನ ವ್ಯಾಪ್ತಿ-ವೈಶದ್ಯಗಳನ್ನು ಗಳಿಸುತ್ತದೆ. ಅದೆಷ್ಟೋ ಬಾರಿ...
ಕಲಾಮೀಮಾಂಸೆಯು ಸಾಮಾನ್ಯವಾಗಿ ವಿದ್ವದ್ರಸಿಕರಿಂದಲೇ ಮೊದಲಾಗುತ್ತದೆ. ಇದೇ ಮುಂದೆ ಆಯಾ ಕಲೆಗಳ ಸೌಂದರ್ಯಶಾಸ್ತ್ರವಾಗಿ ರೂಪುಗೊಂಡು ಹೆಚ್ಚಿನ ವ್ಯಾಪ್ತಿ-ವೈಶದ್ಯಗಳನ್ನು ಗಳಿಸುತ್ತದೆ. ಅದೆಷ್ಟೋ ಬಾರಿ...
ಮಹರ್ಷಿ ವಾಲ್ಮೀಕಿ ಶ್ರೀಮದ್ರಾಮಾಯಣದ ಮೊದಲಿಗೇ ಬರುವ ನಾಲ್ಕು ಸರ್ಗಗಳ ಕಥೆ ಕವಿ-ಕಾವ್ಯ-ಸಹೃದಯರ ದೃಷ್ಟಿಯಿಂದ ತುಂಬ ಮಹತ್ತ್ವದ್ದಾಗಿದೆ. ಪ್ರಥಮಸರ್ಗದಲ್ಲಿ ವಾಲ್ಮೀಕಿಮುನಿಗಳು ನಾರದರನ್ನು ಆದರ್ಶನ...
ಅನಂತರ ಚತುರ್ಮುಖಬ್ರಹ್ಮನೇ ಮಹರ್ಷಿಗಳ ಬಳಿ ಬರುತ್ತಾನೆ. ಆ ಹೊತ್ತಿನಲ್ಲಿ ಕೂಡ ವಾಲ್ಮೀಕಿಮುನಿಗಳಿಗೆ ಆ ಶ್ಲೋಕದ್ದೇ ಗುಂಗು: ತದ್ಗತೇನೈವ ಮನಸಾ ವಾಲ್ಮೀಕಿರ್ಧ್ಯಾನಮಾಸ್ಥಿತಃ, ೧.೨.೨೮. ಕ್ರೌಂಚವಧೆಯ...
ಎಷ್ಟೋ ಬಾರಿ ನರಕವಿಗಳೂ ವರಕವಿಗಳೂ ತಮ್ಮ ಕಾವ್ಯಗಳ ಮಟ್ಟಿಗೆ ಮೌಲ್ಯನಿಷ್ಠರಾಗಿರುವರಲ್ಲದೆ ಅವುಗಳ ಆಚೆಗೆ ಸಾಮಾನ್ಯಮಾನವರಂತೆಯೇ ಮೌಲ್ಯವಿಕ್ಷೋಭೆಗಳೊಳಗೇ ಒದ್ದಾಡುತ್ತಿರುತ್ತಾರೆ. ಋಷಿಕವಿಗಳು ಮಾತ್ರ...
ಈ ಎಲ್ಲ ಅಂಶಗಳಿಗಿಂತ ಮಿಗಿಲಾಗಿ ವೇದವ್ಯಾಸರು ಮಹಾಕವಿಗಿರಬೇಕಾದ ಒಂದು ಮಹಾಲಕ್ಷಣವನ್ನು ತಮ್ಮ ಕಾವ್ಯದ ಪರಿಣಾಮವೆಂಬಂತೆ ಹೀಗೆ ರೂಪಿಸಿದ್ದಾರೆ: ಇತಿಹಾಸಪ್ರದೀಪೇನ ಮೋಹಾವರಣಘಾತಿನಾ | ಲೋಕಗರ್...
ಮಹಾಭಾರತದ ಮತ್ತೊಂದು ಸ್ವಾರಸ್ಯವೆಂದರೆ ಅದರ ಕಥೆಯ ಉದ್ದಕ್ಕೂ ನಿರ್ಣಾಯಕಘಟ್ಟಗಳಲ್ಲಿ ಕೃತಿಕಾರರಾದ ವ್ಯಾಸರು ಬಂದುಹೋಗುತ್ತಾರೆ; ಮುಖ್ಯಪಾತ್ರಗಳನ್ನೆಲ್ಲ ಉದ್ಬೋಧಿಸುತ್ತಾರೆ. ಹೀಗೆ ಕವಿಯೇ ತನ್ನ ಕೃ...
ಬೌದ್ಧಸಂನ್ಯಾಸಿಯಾದ ಅಶ್ವಘೋಷನು ಸ್ವಮತಪ್ರಚಾರ ಮತ್ತು ತತ್ತ್ವೋಜ್ಜೀವನಕ್ಕಾಗಿ ಕಾವ್ಯದ ಮಾಧ್ಯಮವನ್ನು ಬಳಸಿಕೊಂಡಿರುವುದು ಅವನ ಮಾತುಗಳಿಂದಲೇ ಸ್ಪಷ್ಟವಾಗಿದೆ. ವಿಶೇಷತಃ ಕಹಿಯಾದ ಔಷಧವನ್ನು ಸಿಹಿಯಾ...
ಶೂದ್ರಕನು ನಾಯಕ-ನಾಯಿಕೆಯರನ್ನು ನಿರ್ದೇಶಿಸಿದ ಬಳಿಕ ತನ್ನ ರೂಪಕದ ವಸ್ತುವನ್ನು ಅದರ ಎಲ್ಲ ಸಂಕೀರ್ಣತೆಯೊಡನೆ ಸೂಚಿಸಿರುವುದು ಅನ್ಯಾದೃಶ. ಮೃಚ್ಛಕಟಿಕವೊಂದು ಪ್ರಕರಣವಾದ ಕಾರಣ ಇಲ್ಲಿ ವೀರರಸಕ್ಕೆ ಹ...
ಮುಂದಿನ ಪದ್ಯದಲ್ಲಿ ಗಣದಾಸನು ತಾನು ಮಾಲವಿಕೆಗೆ ಕಲಿಸಿದ ಪಾಠವನ್ನು ಅವಳು ಮತ್ತೆ ತನಗೆ ಒಪ್ಪಿಸುವಾಗ ಅದು ಆಕೆಯೇ ತನಗೆ ಬೋಧಿಸುವ ಪಾಠದಂತೆ ತೋರುವುದೆಂದು ಹೇಳುತ್ತಾನೆ (೧.೫). ಇಲ್ಲಿ “ಭಾವಿಕ” ಎಂ...
ಇನ್ನು ಮುಂದೆ “ವಿಕ್ರಮೋರ್ವಶೀಯ”ವನ್ನು ಗಮನಿಸಬಹುದು. ಇಲ್ಲಿಯ ಪ್ರಸ್ತಾವನೆಯ ಕೆಲವೊಂದು ಅಂಶಗಳು ಪರಿಶೀಲನೀಯ. ಮಾಲವಿಕಾಗ್ನಿಮಿತ್ರದಲ್ಲಿದ್ದಂತೆ ಈ ಕೃತಿಯಲ್ಲಿ ಕವಿಗೆ ತನ್ನ ರೂಪಕವನ್ನು ಪ್ರದರ್ಶ...
ಆರನೆಯ ಅಂಕದಲ್ಲಿ ದುಷ್ಯಂತ ಶಕುಂತಲೆಯ ಭಾವಚಿತ್ರವನ್ನು ಚಿತ್ರಿಸುತ್ತಿರುತ್ತಾನೆ. ಅದನ್ನು ಕಂಡ ವಿದೂಷಕ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತ ಮಧುರಾವಸ್ಥಾನದರ್ಶನೀಯೋ ಭಾವಾನುಪ್ರವೇಶಃ ಎಂದು ಉ...
ಕಾಳಿದಾಸನ ಪರಿಣತಪ್ರಜ್ಞೆಯ ಫಲವಾದ “ರಘುವಂಶ”ಮಹಾಕಾವ್ಯದಲ್ಲಿ ಕಾವ್ಯಮೀಮಾಂಸೆಯ ಮೌಲ್ಯಗಳು ಸಾಕಷ್ಟಿವೆ. ಅವನು ಮಂಗಳಶ್ಲೋಕದಲ್ಲಿಯೇ ಲೋಕೋತ್ತರವಾದ ಕಾವ್ಯದರ್ಶನವನ್ನು ಮಾಡಿಸುತ್ತಾನೆ: ವಾಗರ್ಥಾ...