ಅವಧಾನಕಲೆಯ ಕಣ್ವ ಶ್ರೀ ಲಂಕಾ ಕೃಷ್ಣಮೂರ್ತಿ
ನಾನು ಮತ್ತೆ ಮತ್ತೆ ನೆನೆಯುವ ಮಹನೀಯರ ಪೈಕಿ ಶ್ರದ್ಧೇಯರಾದ ಲಂಕಾ ಕೃಷ್ಣಮೂರ್ತಿಯವರೂ ಒಬ್ಬರು. ಸತ್ಯನಿಷ್ಠೆ, ಪ್ರತಿಷ್ಠಾಪರಾಙ್ಮುಖತೆ, ಸಮಾಜಸೇವೆ, ಸಾಹಿತ್ಯ-ಸಂಸ್ಕೃತಿಗಳ ಸಕ್ರಿಯಾರಾಧನೆಗಳನ್ನು ಕ...
ನಾನು ಮತ್ತೆ ಮತ್ತೆ ನೆನೆಯುವ ಮಹನೀಯರ ಪೈಕಿ ಶ್ರದ್ಧೇಯರಾದ ಲಂಕಾ ಕೃಷ್ಣಮೂರ್ತಿಯವರೂ ಒಬ್ಬರು. ಸತ್ಯನಿಷ್ಠೆ, ಪ್ರತಿಷ್ಠಾಪರಾಙ್ಮುಖತೆ, ಸಮಾಜಸೇವೆ, ಸಾಹಿತ್ಯ-ಸಂಸ್ಕೃತಿಗಳ ಸಕ್ರಿಯಾರಾಧನೆಗಳನ್ನು ಕ...
ನನ್ನ ಹೆಚ್ಚಿನ ಮಾತೆಲ್ಲ ಸಹಜವಾಗಿ ಅವಧಾನ, ಅವಧಾನಿ ಮತ್ತು ಅವಧಾನಕವಿತೆಗಳ ಸುತ್ತಲೇ ಸುಳಿಸುತ್ತುತ್ತಿತ್ತು. ಪ್ರಾಯಶಃ ಇದರಿಂದ ಅವರಿಗೆ ನನ್ನ ಉತ್ಕಟಾಸಕ್ತಿಯ ಅರಿವಾಗಿ ಉಲ್ಲಾಸದಿಂದ ತಮ್ಮ ಅನುಭವಗ...
ಕೋಲಾರದ ಅವಧಾನದಿಂದ ಮೊದಲ್ಗೊಂಡು ನನಗೆ ಕೃಷ್ಣಮೂರ್ತಿಯವರ ಈ ಮುಖ ಚೆನ್ನಾಗಿ ಕಾಣತೊಡಗಿತ್ತು. ಕೃಷ್ಣಮೂರ್ತಿಗಳ ಪೃಚ್ಛಕತ್ವದ ಮತ್ತೊಂದು ಉದಾರಮುಖವೆಂದರೆ ಅವಧಾನಿಯ ಶಕ್ತಿ-ಸಾಮರ್ಥ್ಯಗಳನ್ನೂ ಸಭಾಸದ...
ಅವಧಾನ ಮರುದಿನ ಸಂಜೆ ಏರ್ಪಾಟಾಗಿತ್ತು. ಹೀಗಾಗಿ ಹಿಂದಿನ ದಿನವೆಲ್ಲ ನಮಗೆ ಬಿಡುವಿತ್ತು. ಹತ್ತಿರದ ಕೆಳದಿ, ಇಕ್ಕೇರಿ, ಬನವಾಸಿ ಮುಂತಾದ ಕ್ಷೇತ್ರಗಳಿಗೆಲ್ಲ ಶರ್ಮರು ನಮ್ಮನ್ನು ಕರೆದೊಯ್ದರು. ಎಲ್ಲೆ...
ಇನ್ನೊಮ್ಮೆ ನಿಮ್ಹಾನ್ಸ್ ಸಂಸ್ಥೆಯವರು ಅವಧಾನಕಾಲದ ಮನೋವ್ಯಾಪಾರಗಳನ್ನು ತಿಳಿಯಲೆಂದು ರಾಜ್ಯೋತ್ಸವದ ಅಂಗವಾಗಿ ನನ್ನ ಅವಧಾನವನ್ನು ಆಯೋಜಿಸಿದ್ದರು. ಇದಕ್ಕೂ ಕೃಷ್ಣಮೂರ್ತಿಗಳೇ ಸೂತ್ರಧಾರರು. ನಿಮ್ಹಾ...
ಈ ಎಲ್ಲ ಹಿನ್ನೆಲೆಯ ಕಾರಣ ಕೃಷ್ಣಮೂರ್ತಿಗಳು ಚಿಕ್ಕ ವಯಸ್ಸಿಗೇ ಕಾವ್ಯರಚನೆಗೆ ತೊಡಗಿದ್ದು ಸಹಜವಾದ ಬೆಳೆವಣಿಗೆ. “ದಾನಯಜ್ಞಮು” ಎಂಬ ಖಂಡಕಾವ್ಯವನ್ನೂ “ಶ್ರೀವಿಲಾಸಮು” ಎಂಬ ಶತಕವನ್ನೂ “ತ್ಯಾಗಶಿಲ್ಪ...
ಕಾಳಿದಾಸ ಅವರಿಗೆ ಪರಮಾರಾಧ್ಯನಾದ ಕವಿ. ಆತನ ರಘುವಂಶವನ್ನು ಸಾಂಗೋಪಾಂಗವಾಗಿ ಅವರು ಅನೇಕವರ್ಷಗಳ ಕಾಲ ಆಸಕ್ತರಿಗೆ ಪಾಠ ಹೇಳುತ್ತಿದ್ದರು. ಅವರು ಅಭಿಜ್ಞಾನಶಾಕುಂತಲವನ್ನು ಸಹಜವಾಗಿಯೇ ತುಂಬ ಮೆಚ್ಚಿಕ...
ಕೃಷ್ಣಮೂರ್ತಿಗಳನ್ನು ನೆನೆದಾಗಲೆಲ್ಲ ನನಗೆ ಎದ್ದುತೋರುವುದು ಅವರ ಧರ್ಮಪ್ರಜ್ಞೆ. ಅರ್ಥ-ಕಾಮಗಳ ಕೋಲಾಹಲ ಸ್ವಲ್ಪವೂ ಇರದ ಈ ಧರ್ಮಪ್ರಜ್ಞೆಯು ನಿಶ್ಚಿತವಾಗಿ ಮೋಕ್ಷೈಕಗಾಮಿ. ಚಿಕ್ಕ ವಯಸ್ಸಿನಿಂದ ಅವರು...