ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ
ಇಂದಿಗೆ ಸುಮಾರು ಇಪ್ಪತ್ತೊಂಬತ್ತು-ಮೂವತ್ತು ವರ್ಷಗಳ ಹಿಂದೆ, ಅಂದರೆ ೧೯೮೯-೯೦ರ ಆಸುಪಾಸಿನಲ್ಲಿ, ಬೆಂಗಳೂರಿನ ರಾಜಾಜಿನಗರನದಲ್ಲಿಯ ಕುಮಾರವ್ಯಾಸಮಂಟಪದ ಯಾವುದೋ ಕಾರ್ಯಕ್ರಮದಲ್ಲಿ ವೇದಮೂರ್ತಿ ಶ್ರೀ...
ಇಂದಿಗೆ ಸುಮಾರು ಇಪ್ಪತ್ತೊಂಬತ್ತು-ಮೂವತ್ತು ವರ್ಷಗಳ ಹಿಂದೆ, ಅಂದರೆ ೧೯೮೯-೯೦ರ ಆಸುಪಾಸಿನಲ್ಲಿ, ಬೆಂಗಳೂರಿನ ರಾಜಾಜಿನಗರನದಲ್ಲಿಯ ಕುಮಾರವ್ಯಾಸಮಂಟಪದ ಯಾವುದೋ ಕಾರ್ಯಕ್ರಮದಲ್ಲಿ ವೇದಮೂರ್ತಿ ಶ್ರೀ...
ನಾನು ಊಹಿಸುವಂತೆ ಅವರ ಮನಃಸಿದ್ಧತೆ ಬಹುಕಾಲದ ಮುನ್ನವೇ ಆಗಿತ್ತಾದರೂ ವ್ಯಾಸಂಗಸಿದ್ಧತೆಗೆ ಹೆಚ್ಚಿನ ಅನುಕೂಲ ಬಂದದ್ದು ನಿವೃತ್ತಿಯ ಬಳಿಕ. ದಿಟವೇ, ಅವರು ನಿವೃತ್ತರಾದಾಗ ಮಗಳ ಮದುವೆಯ ಬಾಧ್ಯತೆ ಉಳಿ...
‘ಸಂಧ್ಯಾದರ್ಶನ’ವನ್ನು ಬರೆದ ಆಚೀಚಿನ ವರ್ಷಗಳಲ್ಲಿ ನನಗೆ ನಮ್ಮ ಕರ್ಮಕಾಂಡಗಳ ರೂಪ-ಸ್ವರೂಪಗಳನ್ನು ಪರಿಷ್ಕರಿಸಬೇಕು, ಸುಧಾರಣೆಗಳನ್ನು ಮಾಡಬೇಕು, ಜಳ್ಳು-ಕಾಳುಗಳನ್ನು ಬೇರ್ಪಡಿಸಿ ನಮ್ಮ ಕಾಲಕ್ಕೂ ಶ್...
ಶೇಷಣ್ಣನವರ ಜೀವನದ ಕಡೆಯ ದಶಕಗಳಲ್ಲಿ ಬಂದೆರಗಿದ ಆಘಾತವೆಂದರೆ ಅವರ ಧರ್ಮಪತ್ನಿ ಶಾರದಮ್ಮನವರ ವಿಸ್ಮೃತಿರೋಗ. ಎಷ್ಟೆಲ್ಲ ಸಂಪ್ರದಾಯದ ಹಾಡು, ಸ್ತೋತ್ರ, ಗೀತಗಳನ್ನು ವಾಚೋ ವಿಧೇಯವಾಗಿ ಇರಿಸಿಕೊಂಡಿದ್...