Article Series

Vedamurti Sri Sheshanna Shrauti

ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ
Profiles Sep 04, 2019

ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ

ಇಂದಿಗೆ ಸುಮಾರು ಇಪ್ಪತ್ತೊಂಬತ್ತು-ಮೂವತ್ತು ವರ್ಷಗಳ ಹಿಂದೆ, ಅಂದರೆ ೧೯೮೯-೯೦ರ ಆಸುಪಾಸಿನಲ್ಲಿ, ಬೆಂಗಳೂರಿನ ರಾಜಾಜಿನಗರನದಲ್ಲಿಯ ಕುಮಾರವ್ಯಾಸಮಂಟಪದ ಯಾವುದೋ ಕಾರ್ಯಕ್ರಮದಲ್ಲಿ ವೇದಮೂರ್ತಿ ಶ್ರೀ...

Shatavadhani Dr. R. Ganesh
ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ--ಸಾಮವೇದಸೇವೆ
Profiles Sep 11, 2019

ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ--ಸಾಮವೇದಸೇವೆ

ನಾನು ಊಹಿಸುವಂತೆ ಅವರ ಮನಃಸಿದ್ಧತೆ ಬಹುಕಾಲದ ಮುನ್ನವೇ ಆಗಿತ್ತಾದರೂ ವ್ಯಾಸಂಗಸಿದ್ಧತೆಗೆ ಹೆಚ್ಚಿನ ಅನುಕೂಲ ಬಂದದ್ದು ನಿವೃತ್ತಿಯ ಬಳಿಕ. ದಿಟವೇ, ಅವರು ನಿವೃತ್ತರಾದಾಗ ಮಗಳ ಮದುವೆಯ ಬಾಧ್ಯತೆ ಉಳಿ...

Shatavadhani Dr. R. Ganesh
ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ--ವ್ಯಕ್ತಿತ್ವ
Profiles Sep 18, 2019

ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ--ವ್ಯಕ್ತಿತ್ವ

‘ಸಂಧ್ಯಾದರ್ಶನ’ವನ್ನು ಬರೆದ ಆಚೀಚಿನ ವರ್ಷಗಳಲ್ಲಿ ನನಗೆ ನಮ್ಮ ಕರ್ಮಕಾಂಡಗಳ ರೂಪ-ಸ್ವರೂಪಗಳನ್ನು ಪರಿಷ್ಕರಿಸಬೇಕು, ಸುಧಾರಣೆಗಳನ್ನು ಮಾಡಬೇಕು, ಜಳ್ಳು-ಕಾಳುಗಳನ್ನು ಬೇರ್ಪಡಿಸಿ ನಮ್ಮ ಕಾಲಕ್ಕೂ ಶ್...

Shatavadhani Dr. R. Ganesh
ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ—ಉಪಸಂಹಾರ
Profiles Sep 25, 2019

ವೇದಮೂರ್ತಿ ಶ್ರೀ ಶೇಷಣ್ಣಶ್ರೌತಿಗಳ ಶ್ರದ್ಧೆ-ಸಿದ್ಧಿ—ಉಪಸಂಹಾರ

ಶೇಷಣ್ಣನವರ ಜೀವನದ ಕಡೆಯ ದಶಕಗಳಲ್ಲಿ ಬಂದೆರಗಿದ ಆಘಾತವೆಂದರೆ ಅವರ ಧರ್ಮಪತ್ನಿ ಶಾರದಮ್ಮನವರ ವಿಸ್ಮೃತಿರೋಗ. ಎಷ್ಟೆಲ್ಲ ಸಂಪ್ರದಾಯದ ಹಾಡು, ಸ್ತೋತ್ರ, ಗೀತಗಳನ್ನು ವಾಚೋ ವಿಧೇಯವಾಗಿ ಇರಿಸಿಕೊಂಡಿದ್...

Shatavadhani Dr. R. Ganesh